ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ | Lokayukta Raid

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಂತರಗಂಗೆ ಗ್ರಾಪಂ ಅಧ್ಯಕ್ಷರಾದ ನಾಗೇಶ್.ಬಿ ಮೂಲ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ  ಕಲಂ 13(1)(ಬಿ) ಸಹಿತ…

Read More

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More
Exit mobile version