Headlines

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ

Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…

Read More

ನಾಳೆ (21-07-2022) ರಿಪ್ಪನ್‌ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ

ರಿಪ್ಪನ್‌ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್‌ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…

Read More

ಭಾರಿ ಮಳೆಗೆ ತೆಪ್ಪದಗಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ – ಸಂಚಾರ ಅಸ್ತವ್ಯಸ್ತ|CKM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ‌ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಲಾಯಿತು. ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ….

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 04/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read More

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ  ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More
Exit mobile version