ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ  ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ. SSF ಸಂಘಟನೆಯು…

Read More

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…

Read More

VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ

ಭದ್ರಾವತಿ : ವಿಐಎಸ್‌ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.  ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್‌ಎಲ್ ಅನ್ನು ಸೈಲ್​ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ  ನಿರ್ಗಮಿಸಿದ…

Read More

SSLC RESULT | ಹೊಸನಗರದ ಗುರೂಜಿ ಇಂಟರ್ ನ್ಯಾಷನಲ್ ಶಾಲೆಗೆ ಸತತ 9ನೇ ಬಾರಿಗೆ 100% ಫಲಿತಾಂಶ

SSLC ಪರೀಕ್ಷೆಯಲ್ಲಿ ಹೊಸನಗರದ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ರೆಶಿಡೆನ್ಶಿಯಲ್ ಸ್ಕೂಲ್ ಗೆ ಸತತ 9ನೇ ಬಾರಿಗೆ 100 ರ ಫಲಿತಾಂಶ. 22-2023ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ ಒಟ್ಟು  22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6ಜನ ವಿದ್ಯಾರ್ಥಿಗಳು A+ ಶ್ರೇಣಿ .12 ಜನ ವಿದ್ಯಾರ್ಥಿಗ ಳು Aಶ್ರೇಣಿಯಲ್ಲಿ B+ ಶ್ರೇಣಿಯಲ್ಲಿ ಒಬ್ಬರು Bಶ್ರೇಣಿಯಲ್ಲಿ 3ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ 100ಫಲಿತಾಂಶ ತಂದಿದ್ದಾರೆ. ಶ್ರೀ ಗುರೂಜಿ ಇಂಟರ್ನ್ಯಾಷನಲ್ ರೆಸಿಡೆನ್ಸಿ ಸ್ಕೂಲ್ ಹೊಸನಗರ  ಶೇಕಡ…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟ 24 ಗಂಟೆಯೊಳಗೆ ತನಿಖೆ ನಡೆಸಿದ ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡದಕಟ್ಟೆ ನಿವಾಸಿ ರವಿನಾಯ್ಕ್(44) ಬಂಧಿತ ಆರೋಪಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಡದಕಟ್ಟೆ ನಿವಾಸಿ ಅಶೋಕ್…

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More