ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು!

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…

Read More

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು A private bus traveling from Sagara to Jog suffered an accident near Sannamane Bridge after losing control and climbing onto the road divider. All passengers escaped safely without injuries. ಸಾಗರ: ತಾಲೂಕಿನ ಸಣ್ಣಮನೆ ಸೇತುವೆ ಸಮೀಪ ಇಂದು ಬೆಳಿಗ್ಗೆ ಖಾಸಗಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಾಗರದಿಂದ ಜೋಗ್‌ ಕಡೆಗೆ…

Read More

ಸಮುದಾಯ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ರಿಪ್ಪನ್ ಪೇಟೆಯಲ್ಲಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ:

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಇಂದು ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ ನಡೆಸಲಾಯಿತು. ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ವಿನಾಯಕ ವೃತ್ತದವರೆಗೂ ಭಾರಿ ಮಳೆಯ ನಡುವೆ ಪಾದಯಾತ್ರೆ ನಡೆಸಿ ನಂತರ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ನಂತರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

Ripponpete | ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು.

ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಶ್ವಿಸಿಯಾಗಿ ಕಾರ್ಯನಿರ್ವಹಿಸಿ ನುಡಿದಂತೆ ನಡೆದಿದೆ, ಸರಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಅರಣ್ಯ…

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More