Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು ಶಿವಮೊಗ್ಗ :  ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಎಂದು ಹಲವು…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್/guidelines

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್ ಹೇಗಿದೆ ? ಶಿವಮೊಗ್ಗ : ಡಿ. 31ರ ರಾತ್ರಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯು ಸ್ಪಷ್ಟ ಗೈಡ್ ಲೈನ್ಸ್ ನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೆರಿಯಲ್ಲಿ ಹೊಸ ವರ್ಷಾಚರಣೆ ಸಂಬಂಧ ಸಂಬಂಧ ನಡೆದ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಿವಿಧ ನೀತಿ ನೀಯಮಗಳನ್ನು…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More

ವ್ಯಸನ ಮುಕ್ತ ಸಮಾಜಕ್ಕಾಗಿ 450 ಕಿಲೋ ಮೀಟರ್ ಪಾದಯಾತ್ರೆ : ಅಥಣಿಯಿಂದ ಹೊಂಬುಜಾ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಭಕ್ತರ ದಂಡು

ರಿಪ್ಪನ್ ಪೇಟೆ : ಸದೃಢ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಪಣತೊಡಬೇಕು ಎಂಬ ಆಶಯದೊಂದಿಗೆ ಆ ನಿಟ್ಟಿನಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆ ಮೂಲಕ ಜನಜಾಗೃತಿ ಗೊಳಿಸುತ್ತಿರುವುದು  ವಿಶೇಷ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ- ಐನಾಪುರ ಗ್ರಾಮದ ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿ ಪಾದಯಾತ್ರ  ಸಂಘವು   ಈ ಕಾರ್ಯದಲ್ಲಿ ತೊಡಗಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಶ್ರೀ ಕ್ಷೇತ್ರ ಹೊಂಬುಜಕ್ಕೆ  ಸುಮಾರು 450  ಕಿಲೋ ಮೀಟರ್ ಪಾದಯಾತ್ರೆ ಯಲ್ಲಿ ಬಂದು ದರ್ಶನ  ಪಡೆಯುತ್ತಿದ್ದಾರೆ. ಪದ್ಮಾವತಿ ಪಾದಯಾತ್ರಾ…

Read More

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ Two unidentified men allegedly entered a house compound in Bhadravathi and released a venomous snake before fleeing the spot. The shocking incident was captured on CCTV, and police have launched an investigation. ಭದ್ರಾವತಿ: ಮನೆಯೊಳಗೆ ಒಬ್ಬಳೇ ಇದ್ದ ಯುವತಿಗೆ ಭಯ ಹುಟ್ಟಿಸುವ ಉದ್ದೇಶದಿಂದ ಅಪರಿಚಿತ ದುಷ್ಕರ್ಮಿಗಳು ವಿಷಪೂರಿತ ಹಾವನ್ನು…

Read More

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…

Read More