Headlines

ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide. ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ….

Read More

ಖ್ಯಾತ ನಟಿ ಜಯಂತಿ ಇನ್ನಿಲ್ಲ:

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 26 ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದ ನಟಿ ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ. ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು…

Read More

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More

ಬಾಳೂರು ಗ್ರಾಮದಲ್ಲಿ ಏಕಾಏಕಿ ಬಾಳೆ ಬೆಳೆ ನಾಶಕ್ಕೆ ಹೊರಟ ಅರಣ್ಯ ಇಲಾಖೆ : ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ  ಬಾಳೂರು ಗ್ರಾಮ ಸ ನಂ 14 ರಲ್ಲಿ 50 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ  ಬೆಳೆದ ಬಾಳೆ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಪಡಿಸಲು ಮುಂದಾಗಿದ್ದರು.  ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ಏಕಾಏಕಿ ಬಾಳೆ ಗೆಡ್ಡೆಗಳನ್ನು ಕಿತ್ತು,ಕೊಚ್ಚಿ ನಾಶಪಡಿಸುತ್ತಿರುವ ಘಟನೆಯನ್ನು ಖಂಡಿಸಿ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.  ನಂತರ ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಮಾತನಾಡಿ ಬಾಳೂರು ಗ್ರಾಮ, ಸರ್ವೆ ನಂ 14 ರಲ್ಲಿ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಪ್ರೀತಿಸಲು ಹುಡುಗಿ ಸಿಗುತಿಲ್ಲ, ನನಗಿಂತ ಸಣ್ಣವರಿಗೆ ಪ್ರೀತಿಸಲು ಹುಡುಗಿಯರಿದ್ದಾರೆ.ಆದರೆ ನನಗೆ ಹುಡುಗಿಯೇ ಇಲ್ಲ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದಿಟ್ಟು 24 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣ ತೀರ್ಥಹಳ್ಳಿಯಲ್ಲಿ ನಡೆದಿತ್ತು. ತೀರ್ಥಹಳ್ಳಿಯ ಜಯದೀಪ್ (24) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ….

Read More