ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…

Read More

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More
Exit mobile version