ರಿಪ್ಪನ್ ಪೇಟೆಯ ಕುಕ್ಕಳಲೇ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ನಗರವೆಂದು ನಾಮಕರಣ ಮಾಡಿ ಗೌರವ ಸಲ್ಲಿಸಿದ ಗ್ರಾಮಸ್ಥರು !!!

ರಿಪ್ಪನ್ ಪೇಟೆ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್ ರಾಜಕುಮಾರ್ ನಗರ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್…

Read More

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್‌ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ಗರ್ತಿಕೆರೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ : ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿ ವೀಕ್ಷಿಸಿ👇|cctv

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಕಾರು ಹಾಗು ಬೈಕ್ ನಡುವೆ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಗರ್ತಿಕೆರೆ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ಚಾಲಕನ ಅಜಾಗರೂಕತೆಯಿಂದ ಹಿಂಬದಿ ಗಮನಿಸದೆ ಬಲಕ್ಕೆ ತಿರುಗಿಸಿದ್ದಾನೆ ಆ ಸಂಧರ್ಭದಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕ್ ನ್ನು ತಪ್ಪಿಸಲು ಬಲಕ್ಕೆ ತಿರುಗಿಸಿದ್ದರೂ ಬೈಕ್ ಗೆ ಕಾರು ತಗುಲಿದ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More
Grab my hand

Morbi quis malesuada diam et

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.! ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ…

Read More