ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ Demand that Siddaramaiah resign from the CM post as promised ರಿಪ್ಪನ್‌ಪೇಟೆ;- 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರ ಮಧ್ಯ ಎರಡುವರೆ ವರ್ಷಗಳ ಅವಧಿಗೆ ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನದ ಒಪ್ಪಂದವಾಗಿರುವುದನ್ನು ಮನಗೊಂಡು ರಾಜ್ಯದ ಸಿ.ಎಂ.ಸ್ಥಾನಕ್ಕೆ ಈ ಕೊಡಲೆ ಸಿದ್ದರಾಮಯ್ಯ ಮುಚ್ಚಿಕೊಂಡು ರಾಜೀನಾಮೆ ಕೊಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ…

Read More

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಸಾಗರದ ಹುಲಿದೇವರ‌ಬನದ ಎಂಪಿಎಂ ಅರಣ್ಯ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ : ಆಟವಾಡುತ್ತಿದ್ದ ಬಾಲಕಿ ಸಾವು

ಸಾಗರ : ಇಂದು ಸಂಜೆ ನಡೆದ ಅವಘಡದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯೊಬ್ಬಳ ಮೇಲೆ ಮರದ ದಿಮ್ಮಿ ಹರಿದು ಸಾವನ್ನಪ್ಪಿರುವ ಘಟನೆ ಸಾಗರದ ಹುಲಿದೇವರ ಬನದಲ್ಲಿರುವ MPM ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇಂದು ಸಂಜೆ ಸುಮಾರು 4-30ರ ಸಮಯದಲ್ಲಿ ಮರಗಳನ್ನ ಕಡಿದು ಒಂದರ ಮೇಲೊಂದು ಮರದ ದಿಮ್ಮಿಗಳನ್ನ ಸಿಪ್ಪೆ ಸುಲಿದು ಜೋಡಿಸಿ ಇಡಲಾಗಿತ್ತು. ಮರದ ದಿಮ್ಮಿಯ ಕೆಳಗೆ 6 ವರ್ಷದ ಶ್ರಾವಣಿ ಎಂಬ ಹೆಣ್ಣು ಮಗು ಆಡುತ್ತಿದ್ದ ವೇಳೆ ಜೋಡಿಸಿದ ಮರದ ದಿಮ್ಮಿ ಚದುರಿಹೋಗಿದ್ದು ಮಗುವಿನ ಮೇಲೆ…

Read More

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.  ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.  ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More

ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…

Read More