Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ – ಗಿರೀಶ್ ಆಚಾರ್ |sand mafia

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹಕ್ಕೆ ಗಿರೀಶ್ ಆಚಾರ್ ನಿರ್ಧಾರ ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ…

Read More

SSLC ವಿಧ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಉಚಿತ ಬಸ್ ವ್ಯವಸ್ಥೆ: ಕೆ ಎಸ್ ಆರ್ ಟಿ ಸಿ & ಬಿಎಂಟಿಸಿ ಯಿಂದ ಅದೇಶ

ಬೆಂಗಳೂರು: ಇದೇ ತಿಂಗಳ 19 ಹಾಗೂ 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

ಭೀಕರ ಅಪಘಾತದಲ್ಲಿ ಮೃತಪಟ್ಟ ತೀರ್ಥಹಳ್ಳಿ ಮೂಲದ RSI ಸಚಿನ್ ಪಾರ್ಥಿವ ಶರೀರಕ್ಕೆ ಎಸ್‌ಪಿ ನಿಖಿಲ್ ಬಿ ಅಂತಿಮ ನಮನ

Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ…

Read More
Exit mobile version