ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More

ರಿಪ್ಪನ್‌ಪೇಟೆ : ತಳಲೆಯಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿತ|ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆ – ಅಭಿನಂದನೆ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಸುರಿದ ಭಾರಿ ಮಳೆಗೆ ತಳಲೆ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯ ಗೋಡೆ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಂಜುನಾಥ್ ಗೌಡರವರಿಂದ ಅಭಿನಂದನೆ: ರಿಪ್ಪನ್‌ಪೇಟೆ…

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹೇಮಾವತಿ ಸತೀಶ್, ಉಪಾಧ್ಯಕ್ಷರಾಗಿ ಬೆಳ್ಳೂರು ತಿಮ್ಮಪ್ಪ ಆಯ್ಕೆ|belluru

ರಿಪ್ಪನ್‌ಪೇಟೆ : ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಹೇಮಾವತಿ ಸತೀಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬೆಳ್ಳೂರು ತಿಮ್ಮಪ್ಪ ಅವಿರೋಧವಾಗಿ ಆಯ್ಕೆಯಾದರು. ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ ನೀರಾವರಿ ಇಲಾಖೆಯ ಅಭಿಯಂತರರಾದ ಶಿವಕುಮಾರ್ ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಹಕರಿಸಿದರು. ಫಲಿತಾಂಶ ಘೋಷಣೆಯಾಗುತ್ತಿದ್ದಂತೆ…

Read More

ಅರಸಾಳು ಮಾಲ್ಗುಡಿಯಲ್ಲಿ ಆಟೋ ರಾಜ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ|shankarnag

ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು,  ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More

ರಿಪ್ಪನ್ ಪೇಟೆ : ಯುವ ಕ್ರಿಕೆಟರ್ ತಂಡದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ :

ರಿಪ್ಪನ್ ಪೇಟೆ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ.ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೇತಾರಿಗದಲ್ಲಿ ಯುವ ಕ್ರಿಕೆಟರ್ಸ್ ಶೆಟ್ಟಿಬೀಡು ಇವರ ವತಿಯಿಂದ ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ  ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ಈ ಸಂಧರ್ಭದಲ್ಲಿ ಯುವ ಕ್ರಿಕೆಟರ್ ತಂಡದ ನಾಗರಾಜ್ ಎ,ರಾಜೇಶ್ ಎ,ಅಭಿ…

Read More