Headlines

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.  ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

ಆಕಳು ಖರೀದಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನ::

ಶಿವಮೊಗ್ಗ, ಜುಲೈ-03: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೇಲ್ಪಟ್ಟ ಮತ್ತು ವಿಮೆಗೊಳಪಡಿಸುವ ಸಮಯದಲ್ಲಿ ಗರಿಷ್ಠ 8 ವರ್ಷಗಳಿಗೆ ಮೀರದಂತಹ ಮಣಕ/ಆಕಳು/ಎಮ್ಮೆಗಳಿಗೆ ಒಂದು ವರ್ಷದ/ಮೂರು ವರ್ಷದ ಅವಧಿಗೆ ಮಾರುಕಟ್ಟೆ ಮೌಲ್ಯದ 2%/6% ಪ್ರೀಮಿಯಂ ದರದಲ್ಲಿ ಗರಿಷ್ಠ ರೂ. 70 ಸಾವಿರ ಮೂಲ ಬೆಲೆಯವರೆಗೆ ಕೆಳಕಂಡ ಪ್ರೀಮಿಯಂ ಸಹಾಯಧನದ ದರದಂತೆ ವಿಮಾ ಸೌಲಭ್ಯ ಒದಗಿಸಲಾಗುತ್ತಿದೆ.   ಬಿ.ಪಿ.ಎಲ್ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 70% ಹಾಗೂ ಎ.ಪಿ.ಎಲ್….

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ

Rippanpet: Tribute to Pulwama martyrs – Memorial program by Hindu Jagran Vedike ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ POSTMAN NEWS KANNADA ರಿಪ್ಪನ್‌ಪೇಟೆ: 2019ರ ಫೆಬ್ರವರಿ 14ರಂದು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ದುರ್ಘಟನೆ ಇಡೀ ದೇಶವನ್ನು ದುಃಖದಲ್ಲಿ ಮುಳುಗಿಸಿತ್ತು. ದೇಶದ ಭದ್ರತೆಗೆ ತಮ್ಮ ಅಮೂಲ್ಯ ಪ್ರಾಣಗಳನ್ನು ಅರ್ಪಿಸಿದ ಆ ವೀರ ಯೋಧರ…

Read More

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ  ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More