Headlines

ತೀರ್ಥಹಳ್ಳಿಯ ಯುವ ಸಾಹಿತಿ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ :

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ತೀರ್ಥಹಳ್ಳಿಯ ಯುವ ಸಾಹಿತಿ ಹಾಗೂ ಪತ್ರಕರ್ತ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ರವರಿಗೆ  ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವು ಹಾಗೂ ಮುಖ್ಯ ಅತಿಥಿಗಳಾದ ನಾಗರತ್ನಮ್ಮ,ಹುಲಿಯೂರುದುರ್ಗ ಲಕ್ಷೀ ನಾರಾಯಣ್,ಡಾ ಶಿವರಾಜ್ ಗೌಡ, ಹೆಚ್…

Read More

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ. ಎಸ್​ಪಿ ಮಿಥುನ್​ ಕುಮಾರ್ ಹಾಗೂ ಎಎಸ್​ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ…

Read More

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್…

Read More

ಹಾವು ಕಚ್ಚಿ ಗೃಹಿಣಿ ಸಾವು :

ಹೊಸನಗರ  ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೇಲಿನಬೆಸಿಗೆ ನಿವಾಸಿ  ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ…

Read More

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು. ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು  ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ…

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಿರುವ ಘಟನೆ ನಡೆದಿದೆ. ಹರಿಗೆಯ ಯುವಕನೊಬ್ಬನಿಗೆ ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸ್ಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ…

Read More

ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More