Headlines

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು…

Read More

ರಾಷ್ಟ್ರೀಯ ಕ್ರೀಡಾಪಟು ಬೆಳ್ಳಿ ಭರತ್ ರಾಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ|volleyball

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ದಿವಂಗತ ಭರತ್ ರಾಜ್ ( ಬೆಳ್ಳಿ ) ಸ್ಮರಣಾರ್ಥ ವರಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾರಂಬಳ್ಳಿ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ವಾಲಿಬಾಲ್ ಪಂದ್ಯಾವಳಿಯು ಭಾರಿ ಅದ್ದೂರಿಯಾಗಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯನ್ನು ಯುವ ಉದ್ಯಮಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಧ್ಬುತ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…

Read More

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|Ripponpet

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಬೆನವಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಶಾಲಾ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕರೆದೊಯ್ದು ವಾಪಾಸ್ ಶಿವಮೊಗ್ಗ ಕಡೆಗೆ ತೆರಳುತಿದ್ದ ವಿಜಯಲಕ್ಷ್ಮಿ ಬಸ್ ಹಾಗೂ ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ…

Read More

ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ

ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…

Read More

ಅಮ್ಮನಘಟ್ಟ ಕಪ್ಪು ಬಾವುಟ ಪ್ರದರ್ಶನ ಪ್ರಕರಣ – ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ವಿರುದ್ದ ಪ್ರತಿಭಟನೆಯೇ ಹೊರತು ಶಾಸಕರ ವಿರುದ್ದವಲ್ಲ – ಚಿದಂಬರಂ ಸ್ಪಷ್ಟನೆ|black

ರಿಪ್ಪನ್‌ಪೇಟೆ : ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವಿರುದ್ದವೇ ಹೊರತು ಶಾಸಕರ ವಿರುದ್ದವಲ್ಲ ಎಂದು ಮಾರುತಿಪುರ ಗ್ರಾಪಂ ಅಧ್ಯಕ್ಷ ಎಚ್ ಬಿ ಚಿದಂಬರ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಚಿದಂಬರಂ ಬಳಿ ದೂರವಾಣಿ ಮೂಲಕ ಸ್ಪಷ್ಟನೆ ಕೇಳಿದಾಗ ಮಾತನಾಡಿದ ಅವರು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದು ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ…

Read More

ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ – ಹರತಾಳು ಹಾಲಪ್ಪ|halappa

ಯಾರೇ ಆಗಲಿ‌ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಸಾಗರದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೀಡಿದ ಬಜರಂಗ ದಳದ ಮುಖಂಡ ಸುನೀಲ್ ಮೇಲೆ ಹಲ್ಲೆ ಯತ್ನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು 18 ಗಂಟೆಯಲ್ಲಿ ಬಂಧಿಸಿದ್ದಾರೆ. ಘಟನೆ ಖಂಡಿಸಿ ಇಂದು ಸಾಗರ ಬಂದ್ ಕೂಡ ಶಾಂತಿಯುತವಾಗಿ ಯಶಸ್ವಿಯಾಗಿದೆ. ಹಲ್ಲೆಗೆ ಕಾರಣ ಏನೇ ಆಗಿರಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಅಂಥವರ ವಿರುದ್ಧ…

Read More

ತ್ಯಾಗರ್ತಿ ಬಳಿ ಭೀಕರ ರಸ್ತೆ ಅಪಘಾತ – ಸಾಗರ ನಗರಸಭೆ ಮಾಜಿ ಅಧ್ಯಕ್ಷ ಸೇರಿದಂತೆ ಮೂವರಿಗೆ ಗಂಭೀರ ಗಾಯ|Accident

ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ. ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು,…

Read More

ರಾಜ್ಯದ 224 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ದಿಸಲಿದೆ – ಭಾಸ್ಕರ್ ರಾವ್ | ರಿಪ್ಪನ್‌ಪೇಟೆಯಲ್ಲಿ ಬೃಹತ್ ಬೈಕ್ ರ್‍ಯಾಲಿ – ಸಮಾವೇಶ|AAP

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡು ನಂತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು 10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೆಹಲಿ ಹಾಗೂ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು,…

Read More