SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ Shivamogga SP Nikhil B assures strict action in the Shikaripura Sangeetha death case, stating no accused will be protected. Four accused have been arrested and the investigation is progressing under his direct supervision. ಶಿಕಾರಿಪುರ : ಒಂದು ವರ್ಷದ ಬಳಿಕ ಬೆಳಕಿಗೆ…

Read More

ನವೆಂಬರ್‌ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ : ಬಿ ವೈ ರಾಘವೇಂದ್ರ

 ರಾಜ್ಯದ ಮಧ್ಯಭಾಗದಲ್ಲಿರುವ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಂಡು ನವೆಂಬರ್‌ ಮಾಸಾಂತ್ಯಕ್ಕೆ ಲೋಕಾರ್ಪಣೆಗೊಳಿಸಲು ಅಗತ್ಯವಿರುವ ಎಲ್ಲಾ ತಯಾರಿಗಳು ನಡೆದಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶುಕ್ರವಾರ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ಅವಧಿಯೊಳಗಾಗಿ ವಿಮಾನ ನಿಲ್ದಾಣಕ್ಕೆ ಅಗತ್ಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವೂ ಭರದಿಂದ ಸಾಗಿದೆ. ಅಲ್ಲದೆ ಟರ್ಮಿನಲ್‌ ಕಟ್ಟಡ ಮತ್ತಿತರ ಎಲ್ಲಾ ಸೌಲಭ್ಯಗಳೂ…

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :

ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ  ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ  ಅಳಲನ್ನು ಹೇಳಿಕೊಳ್ಳುತ್ತಿದ್ದರು  ಎನ್ನಲಾಗಿದೆ.  ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.  ತೀರ್ಥಹಳ್ಳಿ ಪೊಲೀಸ್…

Read More

ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction. ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಅಂಬಲಿಗೋಳ ಡ್ಯಾಮ್ ನಲ್ಲಿ ಕಾಲು ತೊಳೆಯಲು ಇಳಿದ ವ್ಯಕ್ತಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|dam

ಕಾಲು ತೊಳೆಯಲು ಹೋಗಿ ಅಂಬಲಿಗೋಳ ಡ್ಯಾಮ್ ನಲ್ಲಿ ಜಾರಿ ಬಿದ್ದ ವ್ಯಕ್ತಿ : ಅಗ್ನಿಶಾಮಕ ದಳದಿಂದ ತೀವ್ರ ಶೋಧ…!!! ಶಿಕಾರಿಪುರ ತಾಲೂಕಿನ ಅಂಬಲಿಗೋಳ ಡ್ಯಾಮ್ ನಲ್ಲಿ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ಕಪ್ಪನಹಳ್ಳಿ ಗ್ರಾಮದ ನಿವಾಸಿ ಜಗದೀಶ್ ಎಂಬ ವ್ಯಕ್ತಿ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ಆಗಮಿಸಿದಾಗ ಅಂಬಲಿಗೋಳ ಡ್ಯಾಮ್ ಮೇಲಿನ ರಸ್ತೆಯಲ್ಲಿ ತಿರುಗಾಡಿದ್ದಾರೆ.ನಂತರ ಅಂಬಲಿಗೋಳ ಡ್ಯಾಮ್ ನಲ್ಲಿ ಇಳಿದು ಕಾಲು ತೊಳೆಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಇಂದು…

Read More

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 352ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More
Exit mobile version