ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪ್ರಭಾರ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ…

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…

Read More

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More

ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು. ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ….

Read More