Headlines

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ ರಿಪ್ಪನ್‌ಪೇಟೆ : ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ…

Read More

ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

Ripponpete | ವಿನಾಯಕನಗರದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ 27ನೇ ವರ್ಷದ ಅಯ್ಯಪ್ಪ ಸ್ವಾಮಿ ಯಾತ್ರೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ ಕಾರ್ಯಕ್ರಮ 03-12-23 ರ ಭಾನುವಾರದಂದು ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ತೀರ್ಥೇಶ್ ಗುರುಸ್ವಾಮಿ, ರಮೇಶ್ ಗುರುಸ್ವಾಮಿ ಮತ್ತು ಗುರುಹಿರಿಯರ ಸಮ್ಮುಖದಲ್ಲಿ ನೆರವೇರಿಸಲಾಗುವುದು. ಅಂದು ಬೆಳಗ್ಗೆ 8ಕ್ಕೆ ಗಣಪತಿ ಪೂಜೆ , 08-30 ಕ್ಕೆ ಸುಬ್ರಹ್ಮಣ್ಯ ಪೂಜೆ , 09 ಕ್ಕೆ ಇರುಮುಡಿ…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More