ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು  ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…

Read More

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ MLA Beluru Gopalakrishna extends financial assistance to the family of a PUC student seriously injured after a tree fell on her during heavy rain near Ripponpet. She is currently undergoing treatment at Wenlock Hospital, Mangaluru. ರಿಪ್ಪನ್‌ಪೇಟೆ: ಭಾರಿ ಗಾಳಿ-ಮಳೆಯ ವೇಳೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಕಿಯಾ ಶೋರೂಂ ಎದುರು ಸರಣಿ ಅಪಘಾತ: ಆಟೋ, ದ್ವಿಚಕ್ರ ವಾಹನ ಜಖಂ – ಹಲವರಿಗೆ ಗಾಯ

A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR. ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು,…

Read More

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು ಸಾಗರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಸಾಗರದ ಎಸ್ ಎನ್ ನಗರದಲ್ಲಿ ಬುಧವಾರ ನಡೆದಿದೆ. ಮನೆ ಹಿಂಭಾಗದ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಮನ್ನತ್ (3) ಮೃತಪಟ್ಟಿದ್ದಾಳೆ.  ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.ಮಗುವಿನ ತಾಯಿ ತಕ್ಷಣ ನೋಡಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದಾರೆ ಆದರೆ ಅಷ್ಟರಲ್ಲಿ ಮನ್ನತ್ ಪ್ರಾಣಪಕ್ಷಿ…

Read More

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು  ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈ‌ಹಾಕಿದ್ದಾರೆ….

Read More

Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್

ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್  ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು  ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು  ಹೇಳಿದರು ಪಟ್ಟಣದ ಸರಕಾರಿ  ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…

Read More

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ – ಹರತಾಳು ಹಾಲಪ್ಪ|Rpet

ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ನೀವು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More