Headlines

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಉರುಳಿಬಿದ್ದ ಬೃಹತ್ ಮರ :

ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಆಗುಂಬೆ ಘಾಟಿಯಲ್ಲಿ ಮರ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಮರ ಬಿದ್ದಿರುವ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೋಮೇಶ್ವರ ಕಡೆಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಚಾಲಕ ಮತ್ತು ಪಕ್ಕದಲ್ಲಿದ್ದ ಮತ್ತೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ…

Read More

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ…

Read More

Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…

Read More

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳನ ಬಂಧನ

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ An inter-district thief was arrested in Shivamogga for stealing gold, cash, and a mobile phone by entering a house through a window while residents were asleep. ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More
Exit mobile version