Headlines

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್‌ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ. ಕೆಎ…

Read More

ನಂದಿತಾ ಸಾವಿನ ಪ್ರಕರಣ ಸಿಬಿಐ ಗೆ ವಹಿಸಿ :ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ: ನೂತನವಾಗಿ ಗೃಹ ಸಚಿವರಾಗಿ ಆಯ್ಕೆಯಾಗಿರುವ ಆರಗ ಜ್ಞಾನೇಂದ್ರರವರು ತೀರ್ಥಹಳ್ಳಿಯ ನಂದಿತಾ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ ನ್ಯಾಯ ಕೊಡಿಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ರವರು ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರದ ಅತಿಮುಖ್ಯ ಮತ್ತು ಎರಡನೇ ಮಹತ್ವದ ಖಾತೆಯನ್ನು ಅಲಂಕರಿಸಿದ್ದೀರಿ, ಅಭಿನಂದನೆಗಳು. ತೀರ್ಥಹಳ್ಳಿಯ ನಾಗರೀಕರಿಗೆ ನಿಮ್ಮ‌ಮೇಲೆ ಅತೀವ ನಿರೀಕ್ಷೆಯಿದೆ . ತಾವು ಪಕ್ಷದಲ್ಲೂ ಅತಿ ಪ್ರಭಾವಿಗಳು,ನೇರವಾಗಿ ದೆಹಲಿಯ ಸಂಪರ್ಕ ಹೊಂದಿರುವ ನಾಯಕರು. ಕಳೆದ ಚುನಾವಣೆಯಲ್ಲಿ ಅಂದಿನ‌ ನಿಮ್ಮ‌ಪಕ್ಷದ…

Read More

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…

Read More

ಚಲಿಸುತಿದ್ದ ಬಸ್ ನ ಸ್ಟೇರಿಂಗ್ ಕಟ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

A government bus traveling from Shivamogga to Thirthahalli experienced a sudden steering failure near Kattehaklu in Thirthahalli taluk. The bus was carrying around 50 passengers at the time of the incident. Due to the driver’s presence of mind and timely action, the bus was brought under control and safely stopped on the roadside, preventing a…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases. ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ…

Read More

ದುಬೈನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತ:

 ಉಡುಪಿ: ಒಂಟಿ ಮಹಿಳೆಯನ್ನು ವಯರ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ‌ ಒಂದು ಕೊಲೆ‌ ಹಲವು ಅನುಮಾನಗಳಿಗೆ ಎಡೆಮಾಡಿದೆ. ಬ್ರಹ್ಮಾವರದ ಕುಮ್ರಗೋಡುವಿನ ಫ್ಲಾಟ್ ನಲ್ಲಿ ಶವವಾದ ಮಹಿಳೆಯ ಹೆಸರು ವಿಶಾಲ ಗಾಣಿಗ(36). ಈಕೆಗೆ 7 ವರ್ಷದ ಮಗಳಿದ್ದಾರೆ. ದುಬೈನಲ್ಲಿ ಕಂಪೆನಿಯೊಂದರ ಮನೇಜರ್ ಆಗಿ ದುಡಿಯುವ ಪತಿ. ಆಸ್ತಿ-ಪಾಸ್ತಿ, ಮನೆ, ಭೂಮಿ ಯಾವುದಕ್ಕೂ ಕೊರತೆ ಇರಲಿಲ್ಲ. ಹತ್ತು ದಿನಗಳ ಹಿಂದೆ ಮಗಳು ಆರ್ವಿಯೊಂದಿಗೆ ಈಕೆ ದುಬೈನಿಂದ ತವರಿಗೆ ಬಂದಿದ್ದರು. ಮನೆಯ ಆಸ್ತಿ…

Read More

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ-ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ -ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್ ಆರೋಪಿಗಳೊಬ್ಬರು ಜೀಪ್‌ನ ಟಯರ್‌ ಬಿಚ್ಚುವ ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆದಿದ್ದು, ಈ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ… ಹೊಸನಗರ, ಜುಲೈ 22: ಮದ್ಯದ ವಿಚಾರವಾಗಿ ತಕರಾರು ಉಂಟಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ನಡೆದಿದೆ….

Read More

ಕನ್ನಡದ ಪ್ರಖ್ಯಾತ ನಟ,ನಿರ್ದೇಶಕ ರಿಷಬ್ ಶೆಟ್ಟಿ ರವರ ನೂತನ ಚಲನಚಿತ್ರಕ್ಕೆ ನಾಳೆ ಶಿವಮೊಗ್ಗದಲ್ಲಿ ಆಡಿಷನ್ :

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರೊಡಕ್ಷನ್ಸ್ ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ. ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯುವುದು. 5 ರಿಂದ 10 ವರ್ಷದೊಳಗಿನ ಬಾಲ ಕಲಾವಿದರು, 20ರಿಂದ 30, 50 ರಿಂದ 65 ವರ್ಷದ ಪುರುಷರು ಪೋಷಕ ಪಾತ್ರಕ್ಕೆ ಹಾಗೂ 20 ರಿಂದ 35 ವರ್ಷದ ವಯಸ್ಸಿನ…

Read More