Headlines

ರಾಷ್ಟ್ರ ಮಟ್ಟದಲ್ಲಿ‌ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.  ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್​ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ  ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ…

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More

ಮದ್ಯಪಾನ ಮಾಡಬೇಡಿ ಎಂಬ ಪತ್ನಿಯ ಬುದ್ಧಿಮಾತಿಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ವಿಪರೀತ ಕುಡಿತದ ದಾಸನಾಗಿದ್ದ ಪತಿಗೆ ಪತ್ನಿ ಬುದ್ದಿ ಮಾತು ಹೇಳಿದ್ದಾಳೆ. ಇದನ್ನೆ ಮನಸ್ಸಿಗೆ ಹಚ್ಚಿಕೊಂಡ ಪತಿರಾಯ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಗರ ತಾಲೂಕಿನ ಅಡೂರು ಗ್ರಾಮದ 40 ವರ್ಷದ ಸುಬ್ರಹ್ಮಣ್ಯನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,ಈ ಸಂಬಂಧ ಮೃತನ ಪತ್ನಿ ಯಶೋಧ ಸಾಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.  ಯಶೋಧ ತನ್ನ ಗಂಡ ಸುಬ್ರಹ್ಮಣ್ಯನಿಗೆ ಕುಡಿಯೋದನ್ನು ಬಿಟ್ಟು ಬಿಡು ಎಂದು ಬುದ್ದಿ ಮಾತು ಹೇಳಿದ್ದಾಳೆ.ಪತ್ನಿ ಬುದ್ದಿ ಮಾತಿಗೆ ಮನನೊಂದ ಸುಬ್ರಹ್ಮಣ್ಯ, ಮನೆಯಲ್ಲಿ ಯಾರು…

Read More

ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures. ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ರಿಪ್ಪನ್‌ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ…

Read More

ಯಶಸ್ವಿನಿ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ರೈತ ಸಂಘದಿಂದ ಮನವಿ:

ಶಿವಮೊಗ್ಗ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿಯವರನ್ನು ‌ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು. ಆದ್ದರಿಂದ ಯಶಸ್ವಿನಿ ಯೋಜನೆಯನ್ನು ಮುಂದುವರಿಸವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ನದಿಯಿಂದ 12.5TMC ತುಂಗಾ ನದಿಯಿಂದ 17.4TMC ನೀರೆತ್ತಿ ಕೊಡಲು DPR ಆಗಿ ಕಾಮಗಾರಿ ಪ್ರಗತಿಯಲ್ಲಿದೆ, ಆದರೆ ಭದ್ರಾ ಅಣೆಕಟ್ಟು…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ತೀರ್ಥಹಳ್ಳಿ: ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ|FIRE

ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿರುವ ಕಲ್ಪವೃಕ್ಷ ಹೋಟೆಲ್ ಪಕ್ಕದಲ್ಲಿರುವ ಬ್ಯಾಂಗಲ್ ಸ್ಟೋರ್ ನಲ್ಲಿ ಶಾರ್ಟ್  ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿ ಒಳಗೆ ಇದ್ದ ಹಲವು ಸಾಮಗ್ರಿಗಳು ಬೆಂಕಿಗೆ ಅನಾಹುತವಾಗಿದೆ. ವಯಸ್ಸಾದ ವೃದ್ದೆಯಾದ ಲಕ್ಷ್ಮಿ ಎಂಬುವರು ಅಂಗಡಿ ನೆಡೆಸಿ ಜೀವನ ನೆಡೆಸುತ್ತಿದ್ದರು. ಅಂಗಡಿ ಬಾಗಿಲು ಹಾಕಿ ಬ್ಯಾಂಕ್ ಗೆ ಹೋಗಿದ್ದಾಗ ಈ ಘಟನೆ ಜರುಗಿದೆ.2 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅನಾಹುತ…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More