Headlines

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. …

Read More

ರಿಪ್ಪನ್‌ಪೇಟೆ: ಪ್ರೀತಿಯನ್ನು ಶಂಕಿಸಿ ಯುವತಿಯನ್ನು ಕೊಲೆಗೈದು ವಿಷ ಸೇವಿಸಿದ್ದ ಭಗ್ನ ಪ್ರೇಮಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು!

ರಿಪ್ಪನ್‌ಪೇಟೆ: ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಗರ ತಾಲೂಕಿನ ಜೋಗ ಸಮೀಪದ ಕಾನೂರು ಗ್ರಾಮದ ಯುವತಿ ಕವಿತಾ (21) ಎಂಬಾಕೆಯನ್ನು ರಿಪ್ಪನ್‌ಪೇಟೆಯಲ್ಲಿ ಪಿಯುಸಿ ಓದುತ್ತಿರುವಾಗ ಪರಿಚಯ ಮಾಡಿಕೊಂಡು ಕಳೆದ ಐದಾರು ವರ್ಷದಿಂದ ಪ್ರೀತಿಸಿ ನಂತರ ಆಕೆ ಮೋಸ ಮಾಡಿ ಬೇರೊಂದು ಹುಡುಗನನ್ನು ಪ್ರೀತಿ ಮಾಡುತ್ತಿದ್ದಾಳೆಂಬ ಕಾರಣಕ್ಕೆ ತನ್ನ ಊರಿಗೆ ಕರೆಯಿಸಿಕೊಂಡು ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ತಾನು ಕಳೆನಾಶಕ ಕುಡಿದು ಆಸ್ಪತ್ರೆ ಸೇರಿದ ಯುವಕ ಚಿಕಿತ್ಸೆ…

Read More

ಸೆ.11,12ಕ್ಕೆ ಕೋಣಂದೂರಿನ ಬೃಹನ್ಮಠದ ಸಮುದಾಯ ಭವನ ಲೋಕಾರ್ಪಣೆ ಮತ್ತು ಗುರುವಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ;-ಕೋಣಂದೂರು ಬೃಹನ್ಮಠದಲ್ಲಿ ಸುಮಾರು 3 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶ್ರೀಶಿವಲಿಂಗೇಶ್ವರ ಸಮುದಾಯ ಭವನ ಲೋಕಾರ್ಪಣಿ ಮತ್ತು ಶ್ರೀಶೈಲ ಜಗದ್ಗುರುಗಳ ಪಟ್ಟಾಧಿಕಾರದ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಸನ್ನಿಧಿಯವರ ಐವತ್ತನೇ ವರ್ಷದ ಅಂಗವಾಗಿ ತುಲಾಭಾರ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಅಯೋಜಿಸಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ  ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೆ.11 ರಂದು ಸಂಜೆ ಶ್ರೀಶಿವಲಿಂಗೇಶ್ವರ…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ ಪಶುವೈದ್ಯಾಧಿಕಾರಿ ನೀರುಪಾಲು

A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11. ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ. ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More