Headlines

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

ರಿಪ್ಪನ್‌ಪೇಟೆ : ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು|missing

ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು ರಿಪ್ಪನ್ ಪೇಟೆ : ಚಿಕ್ಕವಯಸ್ಸಿನ ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ದಂಪತಿಗಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ನಡೆದಿದೆ. ಮಾದಾಪುರ ಗ್ರಾಮದ ಅನುಷಾ (45) ಹಾಗೂ ವಿಜಯ್ (50) ಮೂರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ದಂಪತಿಗಳು. ದಿನಾಂಕ 25-3-2023 ರಂದು ತೆರಳಿದ್ದ ಅನುಷಾ ಮತ್ತು ವಿಜಯ್ ಮನೆಗೆ ಮರಳಿ ಬರಲಿಲ್ಲ.ಸಂಬಂಧಿಕರು ಅಥವಾ ಪರಿಚಯಸ್ಥರ ಮನೆಗೆ ಹೋಗಿರಬಹುದು ಎಂದು…

Read More

ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು | Bull bully competition

ಹೋರಿ ಬೆದರಿಸುವ ಸ್ಪರ್ಧೆ  – ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು |  ಶಿಕಾರಿಪುರ(shikaripura) ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ( Bull bully competition) ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.  ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು(esuru) ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ…

Read More

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…

Read More

ಕ್ಯಾತಿನಕೊಪ್ಪ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಶಿವಮೊಗ್ಗ: ಕಳೆದೊಂದು ವಾರದಿಂದ ಶಿವಮೊಗ್ಗ ತಾಲೂಕಿನ ಕ್ಯಾತಿನಕೊಪ್ಪದ ತೋಟ ಹಾಗೂ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸಮೀಪದಲ್ಲಿರುವ ತೋಟದ ಮನೆಯಲ್ಲಿ ಮಂಜುನಾಥ್ ಎಂಬವರ ಕುಟುಂಬ ವಾಸವಿದೆ. ಕಳೆದ ನಾಲ್ಕೈದು ದಿನದ ಹಿಂದೆ ಮಂಜುನಾಥ್ ಅವರ ಸಾಕು ನಾಯಿಯನ್ನು ಚಿರತೆ ಬೇಟೆ ಆಡಿದ್ದನ್ನು ಗಮನಿಸಿದ್ದರು. ಈ ಬಗ್ಗೆ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.  ಕಳೆದ ಐದು ದಿನದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಅವರ ತೋಟದ ಮನೆ ಬಳಿ…

Read More

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು

ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್‌ ನಲ್ಲಿ ಚರ್ಚ್‌ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ  ಹೊಡೆದಾಟ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು.  ನಡುವೆ ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More