ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More

ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…

Read More

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ…

Read More

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ

Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…

Read More

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More