ಶಿವಮೊಗ್ಗ : ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಆಸ್ಪತ್ರೆಗೆ ದಾಖಲು|Shivamogga
ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ಸದ್ಯ ಗಾಯಾಳು ಅಶೋಕ್ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು…


