ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ. ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜು ತಲ್ಲೂರು ರಾಜೀನಾಮೆ : ಮುಂದಿನ ನಡೆ ಬಗ್ಗೆ ಗೌಪ್ಯತೆ…!!!!!

ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ. ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು‌ ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು‌ ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ.  ಇದರಿಂದ…

Read More

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ.  ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ : ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪೆಟ್ರೋಲ್ ಕೊರತೆ ಇದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಬಂಕ್ ಮಾಲೀಕರು, ಪಟ್ಟಣದಲ್ಲಿ ಯಾವುದೇ ಇಂಧನ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ MRPL ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು, ಉಳಿದ ಬಂಕ್‌ಗಳಲ್ಲಿಯೂ ನಾಳೆಯೊಳಗೆ ಇಂಧನ ಸರಬರಾಜು ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹಳೆ ಜಂಬರಘಟ್ಟ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ….

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More