Headlines
Office

Phasellus sodales ex sed lorem euismod

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ  ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….

Read More

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು Durga Devi Jatra Mahotsav in Topina from tomorrow |Various religious-cultural programs till January 5, 2026 ಬಂಕಾಪುರ:ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುನವಳ್ಳಿ–ಬಂಕಾಪುರ ಪಟ್ಟಣದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವವು ಡಿಸೆಂಬರ್ 30ರಿಂದ 2026ರ ಜನವರಿ 5ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆಗಳನ್ನು ದೇವಸ್ಥಾನ ಆವರಣದಲ್ಲಿ ಮಂಗಳವಾರ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದವರು ಪ್ರತಿಷ್ಠಾಪಿಸಿದ ಆರನೇ ವರ್ಷದ ಶ್ರೀ ಗಣೇಶೋತ್ಸವದ ವಿಸರ್ಜನಾ ಶೋಭ ಯಾತ್ರೆ ಶನಿವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು. ಶೋಭಾ ಯಾತ್ರೆಯೊಂದಿಗೆ ವಾದ್ಯಗೋಷ್ಠಿ ಡೊಳ್ಳು ಕುಣಿತ ಕೋಲಾಟ ಜಾನಪದ ಗೀತೆ ಬೊಂಬೆಗಳ ಕುಣಿತ ಹಲವಾರು ಪ್ರಕಾರದ ಜಾನಪದ ತಂಡಗಳು ಭಾಗವಹಿಸಿದ್ದು ಶೋಭಾ ಯಾತ್ರೆಗೆ ಮೆರಗು ನೀಡಲಾಗಿದೆ. ಶ್ರೀ ಗಣಪತಿ ವಿಸರ್ಜನಾ ಶೋಭಾಯಾತ್ರೆಯೊಂದಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ ಹೆಚ್ಚುವರಿ…

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More