ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ :

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಮಾರ್ಚ್ 12 ಮತ್ತು 13ಕ್ಕೆ ಸಾಗರದಲ್ಲಿ ಅದ್ದೂರಿ ಗಣಪತಿ ಕೆರೆಹಬ್ಬ

ಮಾ. 12 ಮತ್ತು 13 ರಂದು ಗಣಪತಿ ಕೆರೆಹಬ್ಬ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.12ರಂದು ಬೆಳಿಗ್ಗೆ 6ಕ್ಕೆ ಗಣಪತಿ ಕೆರೆ ಸ್ವಚ್ಚತೆ ಕಾರ್ಯಕ್ರಮಕ್ಕೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಸಂಘಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಅದೇ ದಿನ ಸಂಜೆ 6-30ಕ್ಕೆ ಗಂಗಾರತಿ ಮಾದರಿಯಲ್ಲಿ…

Read More

RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More

ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ

ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್  ಮನವಿ ಶಿವಮೊಗ್ಗ:  ಧರ್ಮಕ್ಕಿಂತ ಕಾನೂನೇ ಮುಖ್ಯ. ಶಾಂತಿಗಾಗಿ ಹೋರಾಟ ಮಾಡಬೇಕೆ ಹೊರತು ನಗರ ವಾಸಿಗಳ  ಮನವನ್ನು ಕದಡುವ ಕೆಲಸವನ್ನಲ್ಲ. ಆರ್ ಎಂಲ್ ನಗರದಲ್ಲಿ ನಡೆದ ಹಲ್ಲೆಯನ್ನು ಕೋಮುಬಣ್ಣಕ್ಕೆ ತಿರುಗಿಸಿ, ಊರಲ್ಲೆಲ್ಲ ಟಾಂ ಟಾಂ ಹೊಡೆದು  ಲಾಭ ಪಡೆಯಲು ಮುಂದಾದ ಶಾಸಕರು ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಹೀಗೆ ಮಾಡುವ ಮುನ್ನ ತಾಳ್ಮೆ ವಹಿಸಬೇಕಿತ್ತೆಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ….

Read More

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ  ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು  ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು  ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More
Exit mobile version