ಕೆಂಚನಾಲದಲ್ಲಿ ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಪ್ರಕರಣ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಆನಂದಪುರ ಸಮೀಪದ ಮುರುಘಾಮಠ ಗ್ರಾಮದ ಜಾವದ್ ಅಹಮ್ಮದ್ ಬಿನ್ ಇಪ್ತಿಕಾರ್ ಅಹಮದ್ ಬಂಧಿತ ಆರೋಪಿ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್…

Read More

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ…

Read More

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in garden, suspected of having an immoral relationship with sister-in-law ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ರಾತ್ರೋರಾತ್ರಿ ಶಿವಮೊಗ್ಗದ ಮುನೇಶ್ವರ ದೇವಸ್ಥಾನದ ಬೀಗ ಒಡೆದು ಕಳ್ಳತನ :

ಶಿವಮೊಗ್ಗ :ಇಲ್ಲಿನ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ  ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ. ದೇವಸ್ಥಾನದ…

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More

ರಿಪ್ಪನ್‌ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’: ಹರತಾಳು ಹಾಲಪ್ಪ.

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ತಿರಂಗಾ’ ಕಾರ್ಯಕ್ರಮದಡಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಎಂ ಎಸ್ ಐ ಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ  ಕರೆ ನೀಡಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪಟ್ಟಣದ  ಹಿಂದೂ ಮಹಾಸಭಾ  ಸಭಾಂಗಣದಲ್ಲಿ  ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ಹಾರಿಸುವ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More