ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…

Read More

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ರಿಪ್ಪನ್‌ಪೇಟೆ : ದಾವಣಗೆರೆ ಬಾಪೂಜಿ ಫಾರ್ಮಸಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪಟ್ಟಣದ ಭುವನಗೌರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂ.ಫಾರ್ಮಾ ಪ್ರವೇಶಾತಿಗಾಗಿ ನಡೆಸಿದ್ದ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ. ಪಟ್ಟಣ ತೀರ್ಥಹಳ್ಳಿ ರಸ್ತೆಯ ಎಸ್ ಎಲ್ ವಿ ಶಾಮಿಯಾನ ಮಾಲೀಕರಾದ ಮಂಜುನಾಥ್ ಮತ್ತು ಸುಜಾತ ದಂಪತಿಗಳ ಪುತ್ರಿಯಾದ ಭುವನಗೌರಿ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೆ ರ್ಯಾಂಕ್ ಪಡೆದಿದ್ದಾಳೆ. ಬಿ ಫಾರ್ಮಾ ಪದವಿ ಬಳಿಕ ಎಂ.ಫಾರ್ಮಾಕ್ಕೆ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ  | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read More

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More