ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC
ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…