ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…

Read More

ತಾಯಿಯ ಮೃತದೇಹ ಮನೆಯಲ್ಲಿ : ಶವ ಸಂಸ್ಕಾರ ಮುಂದೂಡಿ ಪರೀಕ್ಷೆ ಬರೆದ ಮಗಳು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಂತಪುರ ಗ್ರಾಮದ ನಾಗರಾಜ್ ಎಂಬುವರ ಪತ್ನಿ ಅನುರಾಧ (45) ಎಂಬ ಮಹಿಳೆ ಸೋಮವಾರ ತೀವ್ರ ರಕ್ತದೊತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.  ಸೋಮವಾರ ಮೃತ ಮಹಿಳೆಯ ಶವವನ್ನು ಮನೆಗೆ ತರಲಾಯಿತು ಆದರೆ ಮಂಗಳವಾರ ಮೃತ ಮಹಿಳೆ ಅನುರಾಧ ರವರ ಮಗಳು ಸ್ಪೂರ್ತಿ ಎಂಬ ಯುವತಿ ಬಿಎಸ್ ಸಿ ಕೃಷಿ ಪದವಿಗೆ ಕೃಷಿ ಕೋಟದಲ್ಲಿ ಪ್ರವೇಶ ಪಡೆಯಲು ಪ್ರಾಯೋಗಿಕ ಪರೀಕ್ಷೆ ಇತ್ತು .ಅಮ್ಮನ ಶವ ಮನೆಯಲ್ಲಿದ್ದರೂ…

Read More

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ. ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ…

Read More

ಆಯನೂರು ಬಳಿ KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

 ಕೆಎಸ್ ಆರ್ ಟಿಸಿ ಬಸ್ಸು ಹಾಗೂ ಮಾರುತಿ ಓಮಿನಿ  ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ  ಚೋರಡಿ ಸಮೀಪದ ಹೆಗ್ಗೇರೆಯಲ್ಲಿ ನಡೆದಿದೆ.  ಈ ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ  ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಹೆಗ್ಗೆರೆ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :

ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.  ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read More

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.  ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More
Exit mobile version