Headlines

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth

ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…

Read More

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ Renowned Ganapati idol sculptor Harnahalli Shivanandappa of Ripponpet passed away due to age-related illness. Known for crafting iconic idols for over 50 years, his demise marks the loss of a rich artistic and devotional legacy. ​ರಿಪ್ಪನ್‌ಪೇಟೆ: ತಮ್ಮ ಕೈಚಳಕದಿಂದ ಮಣ್ಣಿನಲ್ಲಿ ಅದ್ಭುತ ಕಲಾಕೃತಿಗಳನ್ನು ಅರಳಿಸುತ್ತಿದ್ದ, ದಶಕಗಳ ಕಾಲ ಭಕ್ತರ ಮನಸ್ಸಿನಲ್ಲಿ ಭಕ್ತಿಯ…

Read More

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು. ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…

Read More
Exit mobile version