ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…

Read More

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಎಂಪಿಎಂ ನಡುತೋಪಿನಲ್ಲಿ ಪತ್ತೆಯಾದ ಈ ಚಿರತೆಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳ ಪ್ರಕಾರ, ಸುಮಾರು ಮೂರು ವರ್ಷದ ಗಂಡು ಚಿರತೆಯ ಮೃತದೇಹ ಇದಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬರುವವರೆಗೆ ಸಾವಿನ ಕಾರಣ ಸ್ಪಷ್ಟವಾಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ…

Read More

ಐಷರಾಮಿ ವಾಹನದಲ್ಲಿ ದನ ಕಳ್ಳತನ: ಕಾರು ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಐಷರಾಮಿ ವಾಹನದಲ್ಲಿ ದನ ಕಳ್ಳತನ: ವಾಹನ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು Ripponpet police have cracked a cattle theft case involving a luxury vehicle, arresting two accused within 15 days. The swift operation was led by PSI Raju Reddy. Read the full crime report on Postman News. ರಿಪ್ಪನ್‌ಪೇಟೆ: ಯಾರಿಗೂ ಅನುಮಾನ ಬಾರದಂತೆ ಐಷರಾಮಿ ವಾಹನವನ್ನು ಬಳಸಿಕೊಂಡು ಜಾನುವಾರುಗಳನ್ನು ಕಳವು…

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರ ಬಂಧನ :

ಶಿವಮೊಗ್ಗ : ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್ ಎಂಎಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ….

Read More

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮನವಿ

A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga. ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ…

Read More

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್|BSY

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

Read More

ರಿಪ್ಪನ್ ಪೇಟೆ |ಕೆಲಸಕ್ಕೆ ತೆರಳಿದ್ದ ಪೋಸ್ಟ್ ಮಾಸ್ಟರ್ ನಾಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ಸಂತೋಷ್ ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ. 05 ರಂದು ಮನೆಯಿಂದ ತೆರಳಿದ್ದು ಈವರೆಗೂ ಹಿಂದಿರುಗಿರುವುದಿಲ್ಲ ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಕುರಿತು ಯಾವುದೇ ಸುಳಿವು ಇದ್ದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ (ಮೊ‌:…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More
Exit mobile version