ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ…

Read More

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ  ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್​ ಲೇನ್​ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್​ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು,…

Read More

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…

Read More

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More

ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ

Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…

Read More