Headlines

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ||…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್…

Read More

ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ. ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.

Read More

ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು  ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು  ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಕೊಡಗು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ  ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.  ಆರು ಬ್ಯಾಕ್ ಲಾಗ್…

Read More
Exit mobile version