ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ

Digital documentary system at Bangar Dham: Minister Madhu Bangarappa announces ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ Digital documentary system at Bangar Dham: Minister Madhu Bangarappa announces ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ 14ನೇ ಪುಣ್ಯಸ್ಮರಣೆ; ಅಭಿಮಾನಿಗಳಿಂದ ಭಾವಪೂರ್ಣ ಗೌರವ Digital documentary system at Bangar Dham: Minister Madhu Bangarappa announces ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಜೀವನಗಾಥೆ, ರಾಜಕೀಯ…

Read More

ಗಾಂಜಾ ಪ್ರಿಯರಿಗೆ ಶುರುವಾಯ್ತಾ ಗ್ರಹಚಾರ : ಕ್ಷಣದಲ್ಲೆ ಪತ್ತೆ ಹಚ್ಚಲು ಶಿವಮೊಗ್ಗಕ್ಕೆ ಬಂದಾಯ್ತು ವಿಶೇಷ ಕಿಟ್

ಶಿವಮೊಗ್ಗ : ಗಾಂಜಾ ಗಿರಾಕಿಗಳಿಗೆ ಬಿಗ್ ಶಾಕ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಗಾಂಜಾ ಅಥವಾ ನಾರ್ಕೋಟಿಕ್ ವಸ್ತು ಸೇವಿಸಿದವರ ಮೂತ್ರ ಪರೀಕ್ಷೆ ನಡೆಸಿ ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಶೇಷ ಟೆಸ್ಟಿಂಗ್ ಕಿಟ್ ನ್ನ ಅಳವಡಿಸಿಕೊಳ್ಳುತ್ತಿದೆ. ಈ ಮೊದಲು ಗಾಂಜಾ ಸೇವಿಸಿದವರ ರಕ್ತಪರೀಕ್ಷೆ, ಕೂದಲು ಪರೀಕ್ಷೆಗೆ ಒಳಪಡಿಸಿ ದಿನಗಟ್ಟಲೆ ಕಾಯುವ ಸ್ಥಿತಿ ಇತ್ತು. ಆದರೆ ಈಗ  ಸಮಯವನ್ನ ಉಳಿಸುವ ಸಲುವಾಗಿ ಈ ವಿಶೇಷ ಟೆಸ್ಟಿಂಗ್ ಕಿಟ್ ನ್ನು ಬಳಸಲು ಪೊಲೀಸ್ ಇಲಾಖೆ…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More