Headlines

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…

Read More

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read More

ಹಸರೀಕರಣ ಕಾರ್ಯಕ್ರಮ;;

ಸೊರಬ:: ತಾಲೂಕಿನ ನೆಲ್ಲೂರು ಗ್ರಾಮದ ಶ್ರೀ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಊರ ಗ್ರಾಮಸ್ಥರು ಹಾಗೂ S,K,D,R,D,P ಯೋಜನಾ ಕಚೇರಿ ಶಿರಸಿ ಮತ್ತು ಗ್ರಾಮ ಪಂಚಾಯತ್ ಹರಿಶಿ ಅರಣ್ಯ ಇಲಾಖೆ  ಇವರ ಸಂಯುಕ್ತ ಆಶ್ರಯದಲ್ಲಿ ಹಸರೀಕರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಫಾರೆಸ್ಟರ್ ರಾಮಪ್ಪ,ಕಿರಣ್ ಗಾರ್ಡ್,ಪಂಚಾಯತ್ ಸದ್ಯಸ್ಯರು  ಕೃಷ್ಣಮೂರ್ತಿ,ಆರಾಧನಾ ಸಮಿತಿ ಸದ್ಯಸ್ಯೆ ವಸುಂದರಾ ಭಟ್,ಗ್ರಾಮದ ಅಧ್ಯಕ್ಷರು ನಾರಾಯಣಪ್ಪ,ಒಕ್ಕೂಟ ಅಧ್ಯಕ್ಷರು ಮಂಜಪ್ಪ,PDO  ಸಂತೋಷ,ಅರಣ್ಯಾಧಿಕಾರಿ ರಾಘವೇಂದ್ರ,ವಾಚರ್ ಆನಂದ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ:ಪ್ರಸನ್ನ ಶೇಟ್ ಚಂದ್ರಗುತ್ತಿ

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY

ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ:  ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್​ಡೇ ದಿನವೇ ಶಿವಮೊಗ್ಗ ಏರ್​ಪೋರ್ಟ್​ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್​ ನೀಡಲಿದ್ದಾರೆ.  ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…

Read More

ಸಾಗರದ ಮಹಾಗಣಪತಿ ಜಾತ್ರೆಯಲ್ಲಿ ಹಿಂದೂ ಸಮಾಜದ ವ್ಯಾಪಾರಿಗಳಿಗೆ ಮಾತ್ರ ಜಾತ್ರಾ ಮಳಿಗೆ ನೀಡಲು ಒತ್ತಾಯ:

ಏಪ್ರಿಲ್ 5 ರಿಂದ ನಡೆಯುವ ಇತಿಹಾಸ ಪ್ರಸಿದ್ಧವಾದ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ಗುರುವಾರ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ತಮ್ಮ ಕಡೆಯಿಂದ ಹರಾಜು ಹಾಕಿ ಹೆಚ್ಚು ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಪ್ರಸ್ತುತ ಮುಸ್ಲೀಂರು ಈ…

Read More