ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..! ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್…

Read More

ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

“ಹಳ್ಳಿ ಮಕ್ಕಳ ರಂಗ ಹಬ್ಬ” ಶಿಬಿರಕ್ಕೆ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನ :

ರಿಪ್ಪನ್‌ಪೇಟೆ: ದಿ || ಎಂ.ಕೆ.ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಮತ್ತು ಮಲೆನಾಡು ಕಲಾ ತಂಡ ರಿಪ್ಪನ್‌ಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 13ರಿಂದ 15ದಿನಗಳ ಕಾಲ ರಿಪ್ಪನ್‌ಪೇಟೆಯ ಸರ್ಕಾರಿ ಮಾದರಿ ಹಿರಿಯ ಬಾಲಕರ ಪಾಠ ಶಾಲೆಯಲ್ಲಿ “ಹಳ್ಳಿ ಮಕ್ಕಳ ರಂಗ ಹಬ್ಬ” ರಂಗ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕಲಾ ತಂಡದ ಸಂಚಾಲಕ ಗಣೇಶ ಮಸರೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ರಂಗ ಹಬ್ಬದಲ್ಲಿ 9 ವರ್ಷದಿಂದ…

Read More

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More