ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga
ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು. ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…