ಕೋಟಿ ಹಣವಿದ್ದರೂ ತುತ್ತು ಅನ್ನಕ್ಕೆ ಪರದಾಟ : ಆಸ್ತಿ ಪಡೆದು ಕೈಕೊಟ್ಟ ಮಕ್ಕಳು – ಅನ್ನಕ್ಕಾಗಿ ಅಂಗಲಾಚುತ್ತಿರುವ ವೃದ್ದ|sadstory
ಹೊಸನಗರ : ಮನುಷ್ಯ ತನ್ನ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿ ಆಸ್ತಿಪಾಸ್ತಿಗಳನ್ನು ಗಳಿಸುವುದು ತನ್ನ ಮಕ್ಕಳು ತಾನು ಪಟ್ಟ ಕಷ್ಟ ಅನುಭವಿಸದಿರಲಿ ಹಾಗೂ ತಮ್ಮ ವೃದ್ದಾಪ್ಯ ಸ್ಥಿತಿಯಲ್ಲಿ ಆಸರೆಯಾಗಿ ಇರಲಿ ಎಂದು ತಾನೇ…ಆದರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿ ತಾನು ಗಳಿಸಿದ ಆಸ್ತಿಯೇ ವೃದ್ದರೊಬ್ಬರಿಗೆ ಮುಳುವಾಗಿ ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೌದು ಹೊಸನಗರ ಪಟ್ಟಣದಿಂದ ಸುಮಾರು 12 ಕಿಮೀ ದೂರದಲ್ಲಿರುವ ಮಳಲಿ ಗ್ರಾಮದ ಅತೀ ಶ್ರೀಮಂತರಾಗಿ ಬಾಳಿ ಬದುಕಿದ್ದ ಮಳಲಿ ಶೀನಯ್ಯನವರು ತಮ್ಮ…