Headlines
Man playing guitar

Donec pulvinar arcu placerat pretium condimentum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ‌ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು  ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ‌ ಮುಕ್ತಿಗೋಳಿಸಬೇಕಿದೆ…

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು ಬೈಕ್ ಸವಾರನ ಮೇಲೆ ಹರಿದ ಟ್ರ್ಯಾಕ್ಟರ್ ಹರಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಗರದ ಬಳಿ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಭಾಗದಲ್ಲಿ ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ ಹರೀಶ್ (24) ಸಾವನ್ನಪ್ಪಿದ ಸವಾರ. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್‌ನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದ ಆತನ ಮೇಲೆ…

Read More

ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

KCET 2026 exam dates have been officially announced by the Karnataka Examinations Authority. The entrance test will be conducted on April 23 and 24, 2026. Online registration begins from January 17. ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)–2026ರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More

ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.  ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್…

Read More

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು ತಾಯಿ ಗ್ರಾಮಸ್ಥರಿಂದ ಬಹಿಷ್ಕಾರ ಶಿಕ್ಷೆಗೊಳಗಾದ ಆರೋಪ ಕೇಳಿಬಂದಿದೆ. ತಮಗೆ ನ್ಯಾಯ ಕೊಡಿಸುವಂತೆ ಸಂತ್ರಸ್ತರು ಮಂಗಳವಾರ ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More
Exit mobile version