ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ಸಾಗರ : ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ

ಸಾಗರ :ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನ ಶ್ರೀ ಆನಂದೇಶ್ವರ ಕಲಾ ಸಂಘ ಇವರ ವತಿಯಿಂದ ಕೊರೊನಾ ಜಾಗೃತಿ ಕುರಿತು ಜೋಗಿ ಪದ ಕಾರ್ಯಕ್ರಮವನ್ನು ಸಾಗರದ ದೇವರಾಜ ಅರಸು ಸಭಾ ಭವನದಲ್ಲಿ ಇಂದು ಏರ್ಪಡಿಸಲಾಗಿತ್ತು.  ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ.ವಾಸುದೇವ, ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ಆರೋಗ್ಯ ಇಲಾಖೆ ಸಂಘದ ಜಿಲ್ಲಾಧ್ಯಕ್ಷ ಮ.ಸ,ನಂಜುಂಡಸ್ವಾಮಿ, ತಾಲ್ಲೂಕು ಆರೋಗ್ಯ ಇಲಾಖೆ ನೌಕರರ…

Read More

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂಧರ್ಭದಲ್ಲಿ ಶಾಸಕ…

Read More

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್‌ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More
Exit mobile version