Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ‌ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್‌ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ   ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…

Read More
Books in library

Cras eu magna semper urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅಮ್ಮನ ಜೊತೆಗೆ ಹಂದಿ ಅಣ್ಣಿಯ ಕೊನೆಯ ಸ್ಟೆಪ್ ಜೋಗಿ ಚಿತ್ರದ ನೆನಪನ್ನು ಮರುಕಳಿಸುವಂತಿದೆ…!!!.ವೀಡಿಯೋ ವೈರಲ್…..

ಜಗತ್ತಿನಲ್ಲಿ ಹುಟ್ಟುವ ಮೊದಲೇ ನಮ್ಮನ್ನು ಪ್ರೀತಿಸುವ ಯಾವುದಾದರೂ ಜೀವವೊಂದಿದ್ದರೆ ಅದು ಅಮ್ಮ ಮಾತ್ರ. ನವಮಾಸ ಹೊತ್ತು ತನ್ನ ರಕ್ತವನ್ನೆ ಬಸಿದು ತನಗಾದ ನೋವನ್ನು ನುಂಗಿ ಜಗತ್ತಿನ ಅಷ್ಟು ಸುಖವು ಸಿಕ್ಕ ಕ್ಷಣವೆಂದು ಸಂತೋಷದೊಂದಿಗೆ ಮಗುವಿಗೆ ಜನ್ಮ ನೀಡುತ್ತಾಳೆ ಅಮ್ಮ. ಇವಳಿಗಿಂತ   ಪ್ರತ್ಯಕ್ಷವಾದ ದೇವರು ಬೇರೆ ಇರಲು ಸಾಧ್ಯವೆ? ಅಮ್ಮನ ವಾತ್ಸಲ್ಯ , ಮಮತೆ ಅಪಾರವಾದದ್ದು . ಅಮ್ಮ ತನ್ನೆಲ್ಲಾ ಕಷ್ಟ – ನೋವುಗಳನ್ನು ಒಡಲಲ್ಲೆ ಅವಿತಿಟ್ಟುಕೊಂಡು ತನ್ನ ಮಕ್ಕಳ ನಗುವಿನಲ್ಲಿ  ಮರೆಯುತ್ತಾಳೆ. ತನ್ನ ಮಕ್ಕಳ ಸುಖಕ್ಕಾಗಿ ಹಗಲಿರುಳು…

Read More

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್

ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ ,…

Read More

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…

Read More