ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಮಿಸ್ ಪೈರಿಂಗ್ ಪ್ರಕರಣ : ಗುಂಡು ತಗುಲಿದ್ದ ಯುವಕ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ.23 ಮತ್ತು 24 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/01/23 ಮತ್ತು 24/01/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಲಿಲೋ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ರಿಪ್ಪನ್‌ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ.  ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ :  ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More