Headlines

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ — 14 ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ | ಬಿಇಒ ಗಣೇಶ್ ಹಾಗೂ ಶಿಕ್ಷಕರ ಶ್ರಮಕ್ಕೆ ಒಲಿದ ಯಶಸ್ಸು SSLC Result 2025-26: The ತಾಲೂಕ reports an impressive 99% pass percentage with 806 students passing out of 814. Several schools achieved 100% results, highlighting strong academic performance. ​ಹೊಸನಗರ: 2025-26ನೇ ಸಾಲಿನ…

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More

ಕಾಂಗ್ರೆಸ್ಸಿಗರು ಹತಾಶರಾಗಿ‌ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ನಾಯಕರ ಅಪ ಪ್ರಚಾರ ಇಲ್ಲದಿದ್ದರೆ ಕೋವಿಡ್ 2ನೇ ಡೋಸ್​ ನೀಡಿಕೆಯಲ್ಲಿ ಇನ್ನಷ್ಟು ಪ್ರಗತಿ ಆಗುತ್ತಿತ್ತು. ಆದಾಗ್ಯೂ, ಇಡೀ ವಿಶ್ವವೇ ಮೆಚ್ಚುವಂತಹ ರೀತಿ ಕೊರೊನಾ ಲಸಿಕೆ…

Read More

ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

ಬೆಲೆ ಏರಿಕೆ ವಿರೋದಿಸಿ ಬೆಳಗಾವಿಯಲ್ಲಿ ರಾಹುಲ್,ಪ್ರಿಯಾಂಕ ಸೈಕಲ್ ಜಾಥಾ::

ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಗೋಕಾಕ್​ ನಗರದ ಬ್ಯಾಳಿ ಕಾಟಾದಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಮತ್ತು ತೈಲ…

Read More

ರಿಪ್ಪನ್‌ಪೇಟೆ : ತಳಲೆಯಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿತ|ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆ – ಅಭಿನಂದನೆ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಸುರಿದ ಭಾರಿ ಮಳೆಗೆ ತಳಲೆ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯ ಗೋಡೆ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಂಜುನಾಥ್ ಗೌಡರವರಿಂದ ಅಭಿನಂದನೆ: ರಿಪ್ಪನ್‌ಪೇಟೆ…

Read More