ತೀರ್ಥಹಳ್ಳಿ : ಹಣದಾಸೆಗೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ |POSTMAN NEWS
ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್…