Headlines

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read More

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ರಂಭಾಪುರಿ ಶ್ರೀಗಳ ಕಾರು ಅಪಘಾತ – ತಪ್ಪಿದ ಭಾರಿ ಅನಾಹುತ|accident

ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ರಂಭಾಪುರಿ ಶ್ರೀಗಳಿದ್ದ ಕಾರಿಗೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿಯ ತಿರುವಿನಲ್ಲಿ ನಡೆದಿದೆ. ರಂಭಾಪುರಿ ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಶ್ರೀಗಳು ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಹರಿಹರದಿಂದ ಹರಪನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದಾಗ ಶ್ರಿಗಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀಗಳ ಕಾರಿನ ಮೇಲೆ ಹಾರಿ ಬಿದ್ದಿದ್ದಾರೆ. …

Read More

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ  ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…

Read More

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More