ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

Hosanagara | “ಶ್ರೀ ಶಿವಲಿಂಗೇಶ್ವರ” ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜ್ ಆಯ್ಕೆ

ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ’’ ಹೊಸನಗರದ ಡಾ.ಗುರುರಾಜ ಆಯ್ಕೆ ರಿಪ್ಪನ್‌ಪೇಟೆ;-ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ  ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ವೈದ್ಯ ನಾರಾಯಣೋ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ.ಅದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕ ಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ.ಅಂತಹ ಸಾಕಷ್ಟು…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್ ಗೌಡ (55 ) ಎಂಬುವವರ ಶವ ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ “ಮಲೆನಾಡು ನಾಶವಾಗಲು ಯಾವ ಕಾರಣಕ್ಕೂ ಬಿಡಲ್ಲ – ಮಾಜಿ ಸಚಿವ ಹರತಾಳು ಹಾಲಪ್ಪ Leaders and residents intensified protests against the proposed nuclear power plant in Besuru, warning that the project could destroy the Malnad region and its forests. Public meetings and protests will…

Read More

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು. ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು….

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More