ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲಿಂಗ್ ಮಾಡಿ ಸಿಕ್ಕಿಬಿದ್ದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಗೌರವ್ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್‌ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ…

Read More

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More

Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ

ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ:   ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್  ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ  ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್​ ಶಿಫ್ಟ್​ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್​ ಕ್ಯಾಸ್ಟಿಂಗ್​​ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More